ಪ್ರೀತಿ, ವಿಶ್ವಾಸದಿಂದ ಜನರ ಮನಸ್ಸು ಗೆಲ್ಲಿ: ಯು.ಟಿ.ಖಾದರ್

ಮನುಷ್ಯ ತಾನು ಸತ್ತಾಗ ಎಷ್ಟು ಹಣ ಸಂಪಾದನೆ ಮಾಡಿದ್ದಾನೆ ಎನ್ನುವುದಕ್ಕಿಂತ ಎಷ್ಟು ಜನರ ಪ್ರೀತಿ ವಿಶ್ವಾಸ ಗಳಿಸಿದ್ದಾನೆ ಎನ್ನುವುದು ಮುಖ್ಯವಾಗುತ್ತದೆ. ದ್ವೇಷ ಸಾಧನೆ ಮಾಡುವ ಬದಲು ಪ್ರೀತಿ ಗಳಿಕೆಯಿಂದ ಜನರ ಮನ ಗೆಲ್ಲಲು ಸಾಧ್ಯವಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ. ಖಾದರ್ ಹೇಳಿದರು.


ಸಾರ್ವಜನಿಕ ಹಿಂದೂ ರುದ್ರಭೂಮಿ ಸಮಿತಿ ಹಾಗೂ ಅಭಿವೃದ್ದಿ ಸಮಿತಿ ಕಂಚಿನಡ್ಕ ಪದವು ಇದರ ವತಿಯಿಂದ ಸಜೀಪನಡು ಕಂಚಿನಡ್ಕ ಪದವಿನಲ್ಲಿ ನಡೆದ ಹಿಂದೂ ರುದ್ರಭೂಮಿ ಲೋಕಾರ್ಪಣ ಸಮಾರಂಭದ ಸಭಾ ಕಾರ್ಯಕ್ರಮದದಲ್ಲಿ ಭಾಗವಹಿಸಿ ಮಾತನಾಡಿದರು. ಮುಂಬೈ ಉದ್ಯಮಿ ರೋಹಿತ್ ಶೆಟ್ಟಿ ನಗ್ರಿಗುತ್ತು ಸೇವಾ ವಾಹನ ಲೋಕಾರ್ಪಣೆ ಮಾಡಿದರು. ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪಿತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿ.ಪಂ.ಮಾಜಿ ಸದಸ್ಯ ಎಸ್.ಅಬ್ಬಾಸ್, ತಾ.ಪಂ.ಸದಸ್ಯೆ ಸವಿತಾ ಹೇಮಂತ್ ಕರ್ಕೇರಾ, ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ನಾಸೀರ್, ಪ್ರಗತಿಪರ ಕೃಷಿಕ ಮಹಾಬಲ ರೈ ಬರ್ಕೆಗುತ್ತು, ಶ್ರೀ ಕ್ಷೇ. ಧ ಗ್ರಾ. ಯೋ. ಮುಡಿಪು ವಲಯ ಮೇಲ್ವಿಚಾರಕ ಶಶಿಧರ್, ಜಯಕರ್ನಟಕ ಜಿಲ್ಲಾಧ್ಯಕ್ಷ ಶ್ರೀಕಾಂತ ಶೆಟ್ಟಿ ಹಾಜರಿದ್ದರು.

ಜಾಹೀರಾತು

also read:

ದೇವಭೂಮಿ ಮಾದರಿಯಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪ್ರೀತಿ, ವಿಶ್ವಾಸದಿಂದ ಜನರ ಮನಸ್ಸು ಗೆಲ್ಲಿ: ಯು.ಟಿ.ಖಾದರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*