ತುಳುವೇ ತುಳು ಲಿಪಿ ಪತ್ರಿಕೆಯ 13ನೇ ಸಂಚಿಕೆ ಯನ್ನು ಸಂಚಯಗಿರಿ ಯಲ್ಲಿ ಗ್ಯಾರೇಜ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ಸುಧಾಕರ್ ಸಾಲ್ಯಾನ್ ಬಿಡುಗಡೆ ಗೊಳಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ದಾಮೋದರ್, ತುಳು ಲಿಪಿ ಶಿಕ್ಷಕ ಬಿ.ತಮ್ಮಯ್ಯ , ಪ್ರತಿಮಾ ಸುಧಾಕರ್ ಸಾಲ್ಯಾನ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತುಳು ಲಿಪಿ ಸಂಚಿಕೆ ಬಿಡುಗಡೆ"