ಶ್ರೀ ವೆಂಕಟರಮಣ ಸ್ವಾಮೀ ಆಂಗ್ಲ ಮಾಧ್ಯಮ ಪ್ರೌಢಶಾಲೆ, ವಿದ್ಯಾಗಿರಿ ವಿದ್ಯಾರ್ಥಿನಿ ಐಶ್ವರ್ಯ ಕೆ.ಜೆ. ಮರುಮೌಲ್ಯಮಾಪನ ಬಳಿಕ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 623 ಅಂಕ ಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದಾಳೆ. ಕಳೆದ ತಿಂಗಳು ಫಲಿತಾಂಶ ಪ್ರಕಟಗೊಂಡ ವೇಳೆ ಈಕೆ 616 ಅಂಕಗಳನ್ನು ಗಳಿಸಿದ್ದಳು. ಇವಳು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ್ ಯಡಪಡಿತ್ತಾಯ ಮತ್ತು ಚಿತ್ರಾ ಯಡಪಡಿತ್ತಾಯ ಅವರ ಪುತ್ರಿ.
ಜಾಹೀರಾತು
ಇದನ್ನು ಓದಿರಿ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮರುಮೌಲ್ಯಮಾಪನದಲ್ಲಿ ಐಶ್ವರ್ಯಗೆ 623 ಅಂಕ"