ಮೊಡಂಕಾಪು ಇಗರ್ಜಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಸಂಜೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಚರ್ಚ್ನ ಧರ್ಮಗುರು ಮ್ಯಾಕ್ಷಿಂ ನೊರೊನ್ನಾ, ಸಿಸ್ಟರ್ ಸುಪ್ರಿಯಾ, ತೊಡಂಬಿಲ ಚರ್ಚನ ಧರ್ಮಗುರು ಕಿರಣ್ ಪಿಂಟೋ, ಬಂಟ್ವಾಳ ಕೆಥೊಲಿಕ್ ಸಭಾದ ಅಧ್ಯಕ್ಷ ಸ್ಟ್ಯಾನಿ ಲೊಬೋ, ಜಿಪಂ ಸದಸ್ಯರಾದ ಪದ್ಮಶೇಖರ ಜೈನ್, ,ಬೂಡಾ ಅಧ್ಯಕ್ಷ ಸದಾಶಿವ ಬಂಗೇರ,ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ,ಮುಖಂಡರಾದ , ಕಡಬ ಜಿ.ಪಂ. ಸದಸ್ಯ ವರ್ಗೀಸ್, ತಾ.ಪಂ.ಸದಸ್ಯ ಅಬ್ಬಾಸ್ ಆಲಿ, ಮಾಯಿಲಪ್ಪ ಸಾಲ್ಯಾನ್, ಸಂದೀಪ್ ಮಿನೇಜಸ್ ಬಂಟ್ವಾಳ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು..
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೊಡಂಕಾಪು ಚರ್ಚ್ ಗೆ ರೈ ಭೇಟಿ, ಪ್ರಾರ್ಥನೆ"