ಬಂಟ್ವಾಳನ್ಯೂಸ್ ವರದಿ
ಕಲ್ಲಡ್ಕ ಪೇಟೆಯಲ್ಲಿ ಶುಕ್ರವಾರ ರಾತ್ರಿ ಕ್ಷಿಪ್ರ ಕಾರ್ಯಪಡೆಯ ಸದಸ್ಯರು ಪಥಸಂಚಲನ ನಡೆಸಿದರು. ಟಿಪ್ಪು ಜಯಂತಿ ಮತ್ತು ನವಕರ್ನಾಟಕ ಪರಿವರ್ತನಾ ಯಾತ್ರೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಟ್ಟಿದ್ದು, ಕಲ್ಲಡ್ಕದಲ್ಲಿ ಡೆಪ್ಯುಟಿ ಕಮಾಂಡೆಂಟ್ ದಿನೇಶ್, ಅಸಿಸ್ಟೆಂಟ್ ಕಮಾಂಡೆಂಟ್ ಇಳಂಗೋವನ್, ರಮೇಶ್ ಮತ್ತು ವಿಜಯಲಕ್ಷ್ಮಿ ಮಾರ್ಗದರ್ಶನದಲ್ಲಿ ಪಥ ಸಂಚಲನವನ್ನು ನಡೆಸಿದರು. ಉಪನಿರೀಕ್ಷಕ ರಕ್ಷಿತ್ ಸಹಿತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕದಲ್ಲಿ ಕ್ಷಿಪ್ರ ಕಾರ್ಯಪಡೆಯ ಪಥಸಂಚಲನ"