2016-17ನೇ ಸಾಲಿನ ಅಪೆಂಡಿಕ್ಸ್-ಇ ಯೋಜನೆಯಡಿಯಲ್ಲಿ ಮಂಚಿ ಗ್ರಾಮದ ಮಿತ್ತಲ ಕ್ರಾಸ್ , ಪಂಜಳ-ಕಜೆ ಗ್ರಾಮೀಣ ರಸ್ತೆಗೆ ಪಂಜಳ ಎಂಬಲ್ಲಿ ರೂ.15ಲಕ್ಚ ವೆಚ್ಚದ ಸೇತುವೆ ನಿರ್ಮಾಣದ ಕಾಮಗಾರಿಗೆ ಅರಣ್ಯ ಪರಿಸರ ಜೀವಿಶಾಸ್ರ್ತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುದ್ದಲಿ ಪೂಜೆ ನೆರವೇರಿಸಿದರು.
ಜಾಹೀರಾತು
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಎಂ.ಎಸ್.ಮಹಮ್ಮದ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಕರ್ನಾಟಕ ಸರಕಾರದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ರೋಡ್ರಿಗಸ್, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ಸಜಿಪಮೂಡ ಗ್ರಾ.ಪಂ.ಅಧ್ಯಕ್ಷ ಗಣಪತಿ ಭಟ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಇಂಜಿನಿಯರ್ ಅಮೃತ್ ಕುಮಾರ್, ವಲಯಾಧ್ಯಕ್ಷ ಅಬ್ದುಲ್ ರಹಮಾನ್, ಪಂ.ಸದಸ್ಯ ಜಿ.ಎಂ.ಇಬ್ರಾಹಿಂ, ಮಾಜಿ ತಾ.ಪಂ.ಸದಸ್ಯೆ ಲವೀನಾ ಡಿಸೋಜ, ಪ್ರಮುಖರಾದ ವಿಶ್ವನಾಥ ಆಚಾರ್ಯ, ಫೆಡ್ರಿಕ್ ಫುರ್ಟಾಡೋ, ಸಂತೋಷ್ ಡಿಸೋe ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ವಿವಿಧ ಕಾಮಗಾರಿಗೆ ಸಚಿವ ರೈ ಗುದ್ದಲಿಪೂಜೆ"
Be the first to comment on "ವಿವಿಧ ಕಾಮಗಾರಿಗೆ ಸಚಿವ ರೈ ಗುದ್ದಲಿಪೂಜೆ"