www.bantwalnews.com
ಉಳುವಾನ ಮನೆತನದ ಹಿರಣ್ಯ ರಾಮಚಂದ್ರ ಭಟ್(63) ಅವರು ನ.14ರಂದು ಬಂಟ್ವಾಳ ಅಮ್ಟೂರು ಗ್ರಾಮದ ನೆತ್ತಿಕಲ್ಲು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಜಾಹೀರಾತು
ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ವೈದಿಕರಾಗಿದ್ದ ಅವರು ಅಮ್ಟೂರು ಶ್ರೀಕೃಷ್ಣ ಮಂದಿರದಲ್ಲಿ ಪ್ರಧಾನ ಅರ್ಚಕರಾಗಿ, ಅಮ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿದ್ದರು. ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಮ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿದ್ದ ಹಿರಣ್ಯ ರಾಮಚಂದ್ರ ಭಟ್ ನಿಧನ"