ಜಾಹೀರಾತು
ಬಂಟ್ವಾಳ ತಾ| ಕುಳ ಗ್ರಾಮದ ನವಪಾಂಡೇಲು ನಿವಾಸಿ ನೆಕ್ಕರೆ ಸುಬ್ಬಣ್ಣ ಭಟ್ ಪಾಂಡೇಲು (86) ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ನ.15ರಂದು ನಿಧನ ಹೊಂದಿದರು. ಮೃತರು ಪತ್ನಿ, ಉದಯವಾಣಿ ಹಿರಿಯ ಉಪಸಂಪಾದಕ ಗಣೇಶ ಪ್ರಸಾದ ಪಾಂಡೇಲು ಸಹಿತ ನಾಲ್ವರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಹಿಂದೆ ಪ್ರಸಿದ್ಧ ಕೃಷಿಕರಾಗಿದ್ದ ಅವರು ಇಡ್ಕಿದು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನೆಕ್ಕರೆ ಸುಬ್ಬಣ್ಣ ಭಟ್ ಪಾಂಡೇಲು ನಿಧನ"