ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆದೇಶದಂತೆ ಗೋಳ್ತಮಜಲು ವ್ಯಾಪ್ತಿಯ ಕಲ್ಲಡ್ಕ ನೆಟ್ಟ ಪರಿಸರದ ವಿವಿಧ ಕಡೆಗಳಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಸಲಾಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಸಾಧನೆಗಳನ್ನು ಮನೆ ಮನೆಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಯುವ ಕಾಂಗ್ರೆಸ್ ಅದ್ಯಕ್ಷರು ಹಾಗೂ ಉಸ್ತುವಾರಿ ಪ್ರಶಾಂತ್ ಕುಲಾಲ್ ಪಕ್ಷದ ಪ್ರಮುಖರಾದ ರಮೇಶ್ ಪೂಜಾರಿ ನೆಟ್ಲ, ಮಹೇಶ್ ಗಟ್ಟಿ ಪಿಲಿಂಜ, ನವೀನ್ ನ್ಯಾಕ್ ನೆಟ್ಲ ಬಾಲಕೃಷ್ಣ ನಾಯಕ್, ನವೀನ್ ಗಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಪರಿಸರದಲ್ಲಿ ಮನೆ ಮನೆ ಕಾಂಗ್ರೆಸ್"