ಹಿಂದೂ ಯುವ ಸೇನೆ ಏಕಲವ್ಯ ಶಾಖೆ ಮಣಿಹಳ್ಳ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮಾಹಿತಿ ಶಿಬಿರ ಮತ್ತು ಅರ್ಹ ಫಲಾನುಭವಿಗಳ ನೋಂದಾವಣೆ ಕಾರ್ಯಕ್ರಮ ಡಿ.3ರಂದು ಬೆಳಿಗ್ಗೆ 10 ಗಂಟೆಗೆ ಕುದನೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಪ್ರಗತಿಪರ ಕೃಷಿಕ ರಾಜೇಶ್ ನಾಕ್ ಉಳಿಪಾಡಿಗುತ್ತು ಉದ್ಘಾಟಿಸುವರು. ಕಾರ್ಮಿಕ ನಿರೀಕ್ಷಕಿ ಮೆರ್ಲಿನ್ ಗ್ರೇಸಿ ಡಿಸೋಜಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿರುವರು. ಶಿಬಿರಕ್ಕೆ ಬರುವಾಗ 175ರೂ., 3 ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ರೇಶನ್ ಕಾರ್ಡ್ ಪ್ರತಿ, ರಕ್ತದ ಗುಂಪಿನ ದಾಖಲೆ ಪತ್ರ ತರುಬೇಕೆಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಡಿ.3ರಂದು ಕಾರ್ಮಿಕರಿಗೆ ಮಾಹಿತಿ ಶಿಬಿರ"