ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ರೇಶ್ಮೆ ರೋಡ್ ಎಂಬಲ್ಲಿ ಯುವಕನೋರ್ವಹ ಹತ್ಯೆಯಾಗಿದೆ. ಗುರುವಾಯನಕೆರೆ ನಿವಾಸಿ ಪ್ರದೀಪ ( 38 ) ಮೃತಪಟ್ಟ ಯುವಕ.
ಜಾಹೀರಾತು
ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದ್ದು, ಪ್ರದೀಪ್ ಮೇಲೆ ಜಾಕ್ ಲಿವರ್ ನಿಂದ ಹಲ್ಲೆ ಮಾಡಲಾಗಿದೆ. ನಿರ್ಮಾಣ ಕಂಪನಿಯಲ್ಲಿ ಚಾಲಕನಾಗಿ ದುಡಿಯುತ್ತಿರುವ ಪ್ರದೀಪ್ ಅವರನ್ನು ಕೂಡಲೇ ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಸಾವನ್ನಪ್ಪಿರುವುದಾಗಿ ಮಾಹಿತಿ ನೀಡಲಾಯಿತು. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗುರುವಾಯನಕೆರೆ ಬಳಿ ಯುವಕನ ಮರ್ಡರ್"