ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಲ ಯೋಗಿಕೌಸ್ತುಭ ಕರ್ಮಯೋಗಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ ಗೋಕರ್ಣ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು.
ಜಾಹೀರಾತು
ಶ್ರೀ ದೇವಾಲಯದ ಆಡಳಿತಾಧಿಕಾರಿ ಜಿ. ಕೆ. ಹೆಗಡೆ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು. ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ವೇ. ವಿಶ್ವನಾಥ್ ಭಟ್ ಬಾಳೆಹಿತ್ಲು ಪೂಜಾ ಕೈಂಕರ್ಯ ನೆರವೇರಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗೋಕರ್ಣ ಗೌರವ ಕಾರ್ಯಕ್ರಮದಲ್ಲಿ ಮಾಣಿಲ ಶ್ರೀಗಳು ಭಾಗಿ"