ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆರ್ಟ್ ಇದರ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಸಂತ ರೀಟಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಪವನ್ ಕುಮಾರ್ ಕೆ.ಎಸ್ ಗ್ರೂಪ್ ಕಟಾದಲ್ಲಿ ಪ್ರಥಮ, ವೈಯುಕ್ತಿಕ ಕುಮಿಟೆಯಲ್ಲಿ ದ್ವಿತೀಯ ಹಾಗೂ ವೈಯುಕ್ತಿಕ ಕಟಾದಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾರೆ.
ಜಾಹೀರಾತು
ಇವರು ಕೇಪು ಗ್ರಾಮದ ಕಲ್ಲಂಗಳ ಸುರೇಶ್ ಸುವರ್ಣ ಹಾಗೂ ಅನುಸೂಯ ದಂಪತಿಯ ಪುತ್ರ. ಕರಾಟೆ ಶಿಕ್ಷಕ ಮಾಧವ ಎಂ.ಆಳಿಕೆ ಅವರಲ್ಲಿ ಕರಾಟೆ ತರಬೇತಿ ಪಡೆಯುತ್ತಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪವನ್ ಕುಮಾರ್ ಕೆ.ಎಸ್ ಕರಾಟೆ ಸ್ಪರ್ಧೆಯಲ್ಲಿ ಬಹುಮಾನ"