ಮಲ್ಲಿಗೆಪ್ರಿಯ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ವಿಶೇಷ ಪೂಜೆಗಳು ನಡೆಯಿತು. ಬೆಳಗ್ಗಿನ ಜಾವ 6 ಗಂಟೆಗೆ ವಿಶೇಷ ಅಲಂಕಾರದೊಂದಿಗೆ ಸಪ್ತದ್ವಾರದ ಮೂಲಕ ಭಜಕರಿಗೆ ಶ್ರೀದೇವರ ದಿವ್ಯದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಪ್ರಯುಕ್ತವಾಗಿ ದೇವಳದ ಹೊರಾಂಗಣ,ಒಳಾಂಗಣದಲ್ಲಿ ವಿಶೇಷವಾಗಿ ಹೂವಿನಿಂದ ಅಲಂಕೃತಗೊಳಿಸಲಾಗಿತ್ತು. ನೂರಾರು ಸಂಖ್ಯೆಯಲ್ಲಿ ಭಗವದ್ಬಕ್ತರು ಅಗಮಿಸಿ ದೇವರ ದರ್ಶನ ಪಡೆದು ಪುನೀತರಾದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶ್ರೀ ತಿರುಮಲ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ವಿಶೇಷ ಪೂಜೆ"