ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲ ಭಾಷಾ ಸಹ ಪ್ರಾಧ್ಯಾಪಕಿ ಶ್ರೀಜಾ ಜೆ ಮಂಗಳೂರು ಅವರು ಮಂಡಿಸಿದ ” ದಿ ಸೆಲೆಕ್ಟ್ ನಾವೆಲ್ಸ್ ಆಫ್ ಪರ್ಲ್ ಎಸ್ ಬುಕ್ ಆಂಡ್ ಭಾರತಿ ಮುಖರ್ಜಿ: ಎ ಕಂಪೇರೆಟಿವ್ ಸ್ಟಡಿ” ಮಹಾಪ್ರಬಂಧಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯ ಪಿಎಚ್ಡಿ ಪದವಿ ನೀಡಿದೆ. ಇವರು ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದ ಇಂಗ್ಲೀಷ್ ಸಹ ಪ್ರಾಧ್ಯಾಪಕಿ ಡಾ. ಸುಕನ್ಯಾ ಎ ಜಾಲಿಹಾಳ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಿಎಚ್ಡಿ ಪದವಿ"