ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ಮೇ 28ರಂದು ನಡೆಯುವ ಶಾಂತಿಯುತ ಪ್ರತಿಭಟನಾ ಬಂದ್ ಗೆ ಕ್ಷೇತ್ರದ ಜನತೆ ಸ್ಪಂದಿಸಿ ಸಹಕರಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮನವಿ ಮಾಡಿದ್ದಾರೆ. ರೈತರ ಸಾಲಮನ್ನಾ ಘೋಷಣೆ ಮಾಡುವಂತೆ ಕೈಗೊಂಡಿರುವ ಈ ಬಂದ್ಗೆ ಜನತೆ ಶಾಂತಿಯುತವಾಗಿ ಬೆಂಬಲ ನೀಡಿದರೆ ಈ ದೇಶದ ಬೆನ್ನೆಲುಬಾಗಿರುವ ರೈತರಿಗೆ ಬೆಂಬಲ ನೀಡಿದಂತಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪ್ರತಿಭಟನಾ ಬಂದ್ ಗೆ ಸ್ಪಂದಿಸುವಂತೆ ರಾಜೇಶ್ ನಾಯ್ಕ್ ಮನವಿ"