ಶಿಕ್ಷಣಕ್ಕೆ ಮಹತ್ವ ಶ್ಲಾಘನಾರ್ಹ ಕಾರ್ಯ: ಜಮೀರ್ ಅಹ್ಮದ್

ದ.ಕ, ಉಡುಪಿ ಜಿಲ್ಲೆಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಡಲಾಗಿದೆ ಎಂದು ಹಜ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ, ಆಹಾರ ಸಚಿವ ಜಮೀರ್ ಅಹ್ಮದ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ಫರಂಗಿಪೇಟೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನೂತನವಾಗಿ ಸ್ಥಾಪಿಸಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆಯ ಉದ್ಘಾಟಿಸಿ, ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಮಾತನಾಡಿ, ಟುಡೇ ಫೌಂಡೇಶನ್‌ನ ಕಾರ್ಯ ಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರು. ಸಚಿವರಾದ ಝಮೀರ್ ಅಹ್ಮದ್ ಹಾಗೂ ಯು.ಟಿ.ಖಾದರ್ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಶಾಲಾ ಮಕ್ಕಳಿಗೆ ಉಚಿತ ಬಾಗ್ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು.

ಜಾಹೀರಾತು

ಟುಡೇ ಫೌಂಡೇಶನ್‌ನ ಅಧ್ಯಕ್ಷ ಉಮರ್ ಫಾರೂಕ್ ಹಾಗೂ ಇನ್ನಿತರ ಸದಸ್ಯರನ್ನು ಸಚಿವದ್ವಯರು ಅಭಿನಂದಿಸಿದರು. ವೇದಿಕೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಜಿಪಂ ಸದಸ್ಯ ಶಾಹುಲ್ ಹಮೀದ್, ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷ ಲಿಡಿಯಾ ಪಿಂಟೋ, ಬಂಟ್ವಾಳ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಫರಂಗಿಪೇಟೆ ಮಸೀದಿ ಅಧ್ಯಕ್ಷ ಮುಹಮ್ಮದ್ ಬಾವ, ಕಾರ್ಯದರ್ಶಿ ಯೂಸುಫ್ ಅಲಂಕಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎನ್.ಎಸ್. ಕರೀಂ, ಹಿರಿಯಾರಾದ ಎಫ್.ಎ. ಖಾದರ್, ಹಿದಾಯ ಪೌಂಡೇಶನ್ ಅಧ್ಯಕ್ಷ ಹನೀಫ್ ಗೋಳ್ತಮಜಲ್, ಶಾಲಾ ಮುಖ್ಯೋಪಾಧ್ಯಾಯಿನಿ ಶಕುಂತಳಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಸಿರ್, ಇಸ್ಮಾಯಿಲ್ ಕೆ.ಇ.ಎಲ್, ಸೇವಾಂಜಲಿ ಮುಖ್ಯಸ್ಥ ಕೃಷ್ಣಕುಮಾರ್ ಪೂಂಜಾ, ಪ್ರಕಾಶ್ ಶೆಟ್ಟಿ, ಗ್ರಾಪಂ ಸದಸ್ಯರಾದ ಹಾಶಿರ್ ಪೇರಿಮಾರ್, ಮುಹಮ್ಮದ್ ಮೋನು, ಇಕ್ಬಾಲ್ ಸುಜೀರ್, ರಿಯಾಝ್ ಕುಂಪನಮಜಲ್, ಸಂತೋಷ್, ನೆತ್ತರೆಕೆರೆ, ಝೀನತ್ ಕುಂಜತ್ಕಳ, ಬಾಸ್ಕರ್ ರೈ ಕುಂಜತ್ಕಳ, ರಝೀಯಾ ಫರಂಗಿಪೇಟೆ, ಹುಸೈನ್ ಎಂ, ನಝೀರ್ ಹತ್ತನೇಮೈಲ್‌ಕಲ್ಲು, ಮುಮ್ತಾಝ್ ಸುಜೀರ್, ರಶೀದಾ ಬಾನು, ಸುಜಾತಾ ಮಾರಿಪ್ಪಳ್ಳ, ರೆಹನಾ ಮಾರಿಪ್ಪಳ್ಳ, ಲವೀನಾ ಡಿಸೋಜಾ ಕುಂಪನಮಜಲ್, ಜಯಂತಿ ಕುಂಡೆಲ್, ಸಂತೋಷ್ ನೆತ್ರೆಕೆರೆ, ಮನೋಜ್ ಆಚಾರ್ಯ ಕ್ಯಂಡೆಲ್, ಹೇಮಲತಾ, ಮಾಜಿ ತಾಪಂ ಸದಸ್ಯ ಇಕ್ಬಾಲ್ ದರ್ಬಾರ್, ಮಾಜಿ ಅಧ್ಯಕ್ಷ ಪ್ರಕಾಶ್ ಚಹಂದ್ರ ರೈ, ಝಾಹಿರ್ ಅಬ್ಬಾಸ್ ಉಪಸ್ಥಿತರಿದ್ದರು.

ಉಮರ್ ಫಾರೂಕ್ ಸ್ವಾಗತಿಸಿ, ಶಾಲೆಯ ಹಾಗೂ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರಸ್ತಾವಿಸಿದರು. ಅಬ್ದುಲ್ ಹನೀಫ್ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಿಕ್ಷಣಕ್ಕೆ ಮಹತ್ವ ಶ್ಲಾಘನಾರ್ಹ ಕಾರ್ಯ: ಜಮೀರ್ ಅಹ್ಮದ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*