ನದಿ ಪ್ರವಾಹ: ವಿದ್ಯುತ್ ಗೋಪುರಗಳಿಗೆ ಹಾನಿ, ಕುಸಿದ ಕಂಬಗಳು, ಅಂದಾಜು 50 ಲಕ್ಷ ರೂ ನಷ್ಟ

ನೇತ್ರಾವತಿ ನದಿಯಲ್ಲಿ ಭಾರಿ ಪ್ರವಾಹದಿಂದ ಬಿ.ಸಿ.ರೋಡ್ ತಲಪಾಡಿಯ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ನ ಹಿಂದೆ ಇರುವ ಎರಡು ವಿದ್ಯುತ್ ಗೋಪುರ, 8 ಕಂಬಗಳು ಕುಸಿದಿದ್ದು 50 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಜಾಹೀರಾತು

ಸಜೀಪಮುನ್ನೂರು, ಸಜೀಪಮೂಡ, ಸಜೀಪನಡು, ಚೇಳೂರು, ಅಮ್ಟೂರು, ಗೋಳ್ತಮಜಲು, ಬಾಳ್ತಿಲ, ಬೋಳಂತೂರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಗೋಪುರವು ನೇತ್ರಾವತಿ ನದಿಯಲ್ಲಿ ಪ್ರವಾಹ ಬಂದ ಕಾರಣ ಕುಸಿದಿದೆ. ಈ ಗ್ರಾಮಗಳಿಗೆ ಸುತ್ತುಬಳಸಿ ಪರ್ಯಾಯ ವಿದ್ಯುತ್ ಲೈನ್ ಮೂಲಕ ಸಂಪರ್ಕ ಕಲ್ಪಿಸಲಾಗಿದ್ದು ಹೊಸ ಗೋಪುರ ಅಳವಡಿಕೆವರೆಗೆ ಗ್ರಾಹಕರು ಸಹಕರಿಸಬೇಕು  ಎಂದು ಎಇಇ ನಾರಾಯಣ ಭಟ್ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನದಿ ಪ್ರವಾಹ: ವಿದ್ಯುತ್ ಗೋಪುರಗಳಿಗೆ ಹಾನಿ, ಕುಸಿದ ಕಂಬಗಳು, ಅಂದಾಜು 50 ಲಕ್ಷ ರೂ ನಷ್ಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*