ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಇದರ 14 ವಲಯಗಳು 2017-18 ನೇ ಸಾಲಿನಲ್ಲಿ ಮಾಡಿದ ಸಮಾಜಮುಖಿ ಕೆಲಸಗಳನ್ನು ಗುರುತಿಸಿ ನೀಡುವ ಉತ್ತಮ ವಲಯ ಪ್ರಶಸ್ತಿಯನ್ನು ಬಂಟ್ವಾಳ ವಲಯ ಪಡೆದುಕೊಂಡಿತು.
ಜಾಹೀರಾತು
ಬಂಟ್ವಾಳ ವಲಯದ ಅಧ್ಯಕ್ಷರಾದ ಹರೀಶ್ ಮಾಣಿ ತಂಡ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆದ 28ನೇ ವಾರ್ಷಿಕ ಜಿಲ್ಲಾ ಮಹಾ ಸಭೆಯಲ್ಲಿ ಜಿಲ್ಲಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ರಿಂದ ಪಡೆದುಕೊಂಡರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಫೊಟೋಗ್ರಾಫರ್ಸ್ ಬಂಟ್ವಾಳ ಸಂಘಕ್ಕೆ ಪ್ರಶಸ್ತಿ"