ಆಯುಷ್ ವೈದ್ಯರ ಸಂಘಟನೆ, ಎಎಫ್ಐ, ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಕುಟುಂಬ ಸ್ನೇಹಮಿಲನ ಮತ್ತು ಸನ್ಮಾನ ಕಾರ್ಯಕ್ರಮ ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಜಾಹೀರಾತು
ಈ ಸಂದರ್ಭ ಆಯುರ್ವೇದ ಮತ್ತು ಕೃಷಿ ವಿಜ್ಞಾನಿ ಬದನಾಜೆ ಶಂಕರ ಭಟ್ ಪೂಗವನ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಹಿರಿಯ ವೈದ್ಯ ಡಾ. ಶಾಮ ಭಟ್ ಮತ್ತು ಡಾ. ಎಂ.ಎಸ್.ಭಟ್ ಡಾ. ಶಿವಪ್ರಸಾದ ಶೆಟ್ಟಿ ಸನ್ಮಾನ ಕಾರ್ಯ ನೆರವೇರಿಸಿದರು. ಡಾ. ಪದ್ಮರಾಜ ಕೆ. ಸನ್ಮಾನಪತ್ರ ವಾಚಿಸಿದರು. ಎಎಫ್ ಐ ಬಂಟ್ವಾಳ ಅಧ್ಯಕ್ಷ ಡಾ. ಮೊಹಮ್ಮದ್ ಮುಬಶಿರ್ ಸ್ವಾಗತಿಸಿದರು. ಕಾರ್ಯದರ್ಶಿ ಡಾ. ಬಾಲಕೃಷ್ಣ ವಂದಿಸಿದರು. ಡಾ. ಸುಬ್ರಹ್ಮಣ್ಯ ಟಿ. ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಆಯುಷ್ ವೈದ್ಯರ ಕುಟುಂಬ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆಯುಷ್ ವೈದ್ಯರಿಂದ ಸ್ನೇಹಮಿಲನ, ಸನ್ಮಾನ"