ಬಂಟ್ವಾಳ ,ನಗರ ಮತ್ತು ಗ್ರಾಮಾಂತರ, ಟ್ರಾಫಿಕ್ ಪೋಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ನಡೆಯಿತು. ಈ ಸಂಧರ್ಭದಲ್ಲಿ ಎ.ಎಸ್ಪಿ.ಹೃಷಿಕೇಶ್ ಸೋನಾವನೆ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ನಗರ ಠಾಣಾ ಎಸ್.ಐ ಚಂದ್ರಶೇಖರ್ , ಗ್ರಾಮಾಂತರ ಠಾಣಾ ಎಸ್ .ಐ.ಪ್ರಸನ್ನ, ಟ್ರಾಫಿಕ್ ಎಸ್.ಐ.ಮಂಜುಳಾ, ನಗರ ಠಾಣಾ ಎಸ್ ಐ ಚಂದ್ರಶೇಖರ್, ಅಪರಾಧ ವಿಭಾಗದ ಎಸ್.ಐ. ಹರೀಶ್, ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ"