ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ವಿದ್ಯಾದಶಮಿಯ ಪ್ರಯುಕ್ತ ಶ್ರೀ ಗುರುದೇವಾನಂದ ಸ್ವಾಮಿಗಳವರ ಉಪಸ್ಥಿತಿಯಲ್ಲಿ ಸಾಮೂಹಿಕ ಅಕ್ಷರಾಭ್ಯಾಸ ನಡೆಯಿತು. ವಿದ್ಯಾದಶಮಿಯ ಪ್ರಯುಕ್ತ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಸರಸ್ವತಿ ಹವನವು ಸಂಪನ್ನಗೊಂಡಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒಡಿಯೂರು ಕ್ಷೇತ್ರದಲ್ಲಿ ನವರಾತ್ರಿ, ವಿಜಯದಶಮಿ"