ನೊಂದವರ ಬದುಕಿಗೆ ಕಾನೂನಿನ ರಕ್ಷಣೆ ನೀಡುವ ವಕೀಲರ ಸೇವೆ ಮಹತ್ವ ಪಡೆದಿದೆ ಎಂದು ವಕೀಲರಾದ ಆಶಾಮಣಿ ರೈ ಹೇಳಿದರು.
ಜಾಹೀರಾತು
ಬಂಟ್ವಾಳ ರೋಟರಿ ಸಭಾಂಗಣದಲ್ಲಿ ನಡೆದ ವಕೀಲರ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಕಾನೂನಿನ ಬಗ್ಗೆ ಅರಿವಿಲ್ಲ ಎಂಬ ಕಾರಣಕ್ಕೆ ಕಾನೂನು ವಿನಾಯಿತಿ ನೀಡುವುದಿಲ್ಲ . ದಿನ ನಿತ್ಯದ ಬದುಕಿನಲ್ಲಿ ಕಾನೂನಿನ ಅರಿವು ಇರಬೇಕು ಎಂದು ಹೇಳಿದರು.
ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಉಮೇಶ್ ನಿರ್ಮಲ್ ವಹಿಸಿದ್ದರು. 2020-21ನೇ ಸಾಲಿಗೆ ರೋಟರಿ ಕ್ಲಬ್ ಬಂಟ್ವಾಳ ಟೌನ್ ಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಪದ್ಮನಾಭ ರೈ ಯವರಿಗೆ ಗೌರವಾರ್ಪಣೆ ಮಾಡಲಾಯಿತು. ಕಾರ್ಯದರ್ಶಿ ಜಯರಾಜ್ ಎಸ್ ಬಂಗೇರ ಧನ್ಯವಾದ ಸಮರ್ಪಣೆ ಮಾಡಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಾನೂನಿನ ರಕ್ಷಣೆಯಲ್ಲಿ ವಕೀಲರ ಪಾತ್ರ ಹಿರಿದು: ಆಶಾಮಣಿ ರೈ"