ಶಾಂತಿ ನೆಲೆಸುತ್ತಿದೆ ಎನ್ನುತ್ತಿದ್ದಾಗಲೇ ಬಿ.ಸಿ.ರೋಡಿನ ಕೈಕಂಬದಲ್ಲಿ ಮತ್ತೆ ಅಹಿತಕರ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಬಿ.ಸಿ.ರೋಡ್ ಕೈಕಂಬದ ಬಳಿ ನಿಂತಿದ್ದ ಮೂವರಿಗೆ ಕಾರಿನಲ್ಲಿ ಬಂದ ತಂಡ ಹಲ್ಲೆ ನಡೆಸಿ, ಇರಿದು ಪರಾರಿಯಾಗಿದೆ.
ಜಾಹೀರಾತು
ಜಾಹೀರಾತು
ಘಟನೆ ಬಳಿಕ ಗಾಯಾಳುಗಳನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಯಿತು.ಶಾಂತಿಯಂಗಡಿ, ತಾಳಿಪಡ್ಪು ನಿವಾಸಿಗಳಾದ ಅನ್ಸಾರ್ (23), ಸಫ್ವಾನ್ (23), ಹಾಗೂ ಫಯಾಝ್ (23) ಇರಿತಕ್ಕೊಳಗಾದವರು. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತಂಡದಿಂದ ಬಿ.ಸಿ.ರೋಡ್ ಕೈಕಂಬದಲ್ಲಿ ಮೂವರಿಗೆ ಇರಿತ"