www.bantwalnews.com Report – ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಸಜಿಪಮೂಡ ಗ್ರಾಮದ ಬೊಳ್ಳಾಯಿಯಿಂದ ಕಂಚಿಲಕ್ಕೆ ಹೋಗುವ ರಸ್ತೆಯನ್ನು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ ಅನುದಾನದಲ್ಲಿ ಕಾಂಕ್ರೀಟಿಕೃತಗೊಂಡಿದ್ದು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಫಾಟಿಸಿದರು.
ಈ ಸಂದರ್ಭ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ಕ್ಷೇತ್ರ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಸಜಿಪಮುನ್ನೂರು ಶಕ್ತಿಕೇಂದ್ರ ಅಧ್ಯಕ್ಷ ಅರವಿಂದ್ ಭಟ್, ಸುರೇಶ್ ಪೂಜಾರಿ ಸರ್ತಾವು, ವಿಶ್ವನಾಥ ಬೆಳ್ಚಡ, ಸೀತಾರಾಮ ಅಗೋಳಿಬೆಟ್ಟು, ಅಸೀಜ್ ಬೊಳ್ಳಾಯಿ, ವಿರೇಂದ್ರ ಕುಲಾಲ್, ವಿಶ್ವನಾಥ ರೈ ಪಂಬೈಲು, ಜಯ ಪೆರ್ವ, ಗಂಗಯ್ಯ ಪೂಜಾರಿ ಬೊಳ್ಳಾಯಿಪಡ್ಪು, ರಾಜು ಕುಲಾಲ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಜೀಪಮೂಡ: ಕಾಂಕ್ರೀಟ್ ರಸ್ತೆ ಉದ್ಘಾಟನೆ"