ಫೆ.25ರಂದು ನಡೆದ ಬಂದ್ ವೇಳೆ ಕೆಎಸ್ಸಾರ್ಟಿಸಿ ಬಸ್ಸುಗಳಿಗೆ ಕಲ್ಲೆಸೆದು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಈ ಸಂಬಂಧ ಪೊಲೀಸರು ನಾಲ್ವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅದೇ ರೀತಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲೂ ಒಂದು ಪ್ರಕರಣ ದಾಖಲಾಗಿದ್ದು, ಅಚ್ಚುತ ಎಂಬ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲೆಸೆದು ಹಾನಿ, ಐವರ ದಸ್ತಗಿರಿ"