ಕಂದಾಯ ಇಲಾಖೆ ವತಿಯಿಂದ ಶ್ರೀ ಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನ ಸಭಾಂಗಣದಲ್ಲಿ 84 ಗ್ರಾಮಗಳ ಹುಜೂರ್ ಜಮಾಬಂದಿ ನಡೆಯಿತು.
ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಜಮಾಬಂದಿ ನಡೆಸಿದರು. ಈ ಸಂದರ್ಭ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಉಪತಹಶೀಲ್ದಾರ್ ಭಾಸ್ಕರ ರಾವ್, ಕಾರಿಂಜೇಶ್ವರ ದೇವಸ್ಥಾನದ ಪಿ.ಜಿನರಾಜ ಆರಿಗ, ಕಂದಾಯ ಇಲಾಖೆಯ ಲಲಿತಾ ಶೆಟ್ಟಿ, ದಿವಾಕರ್, ರಾಮ ಕೆ, ನವೀನ್, ತಾರಾನಾಥ ಮೊದಲಾದವರು ಉಪಸ್ಥಿತರಿದ್ದರು. ಗ್ರಾಮಕರಣಿಕ ಅಮೃತಾಂಶು ಕೆ.ಎಸ್. ಪ್ರಾರ್ಥಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಂದಾಯ ಇಲಾಖೆಯಿಂದ ಜಮಾಬಂಧಿ"