ಬಂಟ್ವಾಳನ್ಯೂಸ್ ನಲ್ಲಿ ವಿಚಿತ್ರ ಸೃಷ್ಟಿಗಳ ಲೋಕದಲ್ಲಿ

ಪದ್ಯಾಣ ಗೋಪಾಲಕೃಷ್ಣ – ಬಂಟ್ವಾಳ ತಾಲೂಕಿನ ಅಡ್ಯನಡ್ಕದವರಾದ ಪ್ರಸಿದ್ಧ ಪತ್ರಕರ್ತ ಅವರ ಆತ್ಮಚರಿತ್ರೆ ವಿಚಿತ್ರ ಸೃಷ್ಟಿಗಳ ಲೋಕದಲ್ಲಿ ಮತ್ತು ಅಂಕಣ ಬರಹಗಳುಈಗಾಗಲೇ ಪ್ರಕಟಗೊಂಡಿದ್ದು, 2005ರಲ್ಲಿ ಪುಸ್ತಕವಾಗಿಯೂ ಪ್ರಕಟವಾಗಿದೆ. ಬಂಟ್ವಾಳನ್ಯೂಸ್ ಓದುಗರಿಗೆ ಇದನ್ನು ಮತ್ತೆ ಒದಗಿಸುತ್ತಿದ್ದೇವೆ. ಇದನ್ನು ಒದಗಿಸಿದ ಪದ್ಯಾಣ ಗೋಪಾಲಕೃಷ್ಣ ಅವರ ಪುತ್ರ ಪದ್ಯಾಣ ರಾಮಚಂದ್ರ ಅವರಿಗೆ ಕೃತಜ್ಞತೆ.

ಜಾಹೀರಾತು

ನಾಳೆ ಪುಸ್ತಕದ ಮೊದಲ ಕಂತು ಪ್ರಕಟವಾಗಲಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.

Be the first to comment on "ಬಂಟ್ವಾಳನ್ಯೂಸ್ ನಲ್ಲಿ ವಿಚಿತ್ರ ಸೃಷ್ಟಿಗಳ ಲೋಕದಲ್ಲಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*