ಪುದು ವಲಯ ಎಪಿಎಲ್ ಕ್ರಿಕೆಟ್ ಸಮಾರೋಪ

www.bantwalnews.com report

ಪುದು ವಲಯ ಯುವ ಕಾಂಗ್ರೆಸ್ ವತಿಯಿಂದ ಫರಂಗಿಪೇಟೆ ನೇತ್ರಾವತಿ ಕಿನಾರೆಯಲ್ಲಿ ಐದು ದಿನಗಳ ಎಪಿಎಲ್ ಕ್ರಿಕೆಟ್ ಸಮಾರೋಪ ನಡೆಯಿತು.

ಜಾಹೀರಾತು

ಸಭಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ ಬಿ.ರಮಾನಾಥ ರೈ, ಕ್ರೀಡೆಯಿಂದ ಮನುಷ್ಯನ ಆರೋಗ್ಯದ ಜೊತೆ ಸಮಾಜದ ಆರೋಗ್ಯ ಕೂಡಾ ಉತ್ತಮವಾಗುತ್ತದೆ  ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ಉಮರ್ ಫಾರೂಕ್, ಸಚಿವರ ಸಹಕಾರದೊಂದಿಗೆ ಇನ್ನಷ್ಟು ಇಂತಹ ಯುವ ಸಂಘಟನೆಯನ್ನು ಒಟ್ಟಾಗಿಸಿ ಸಾಮಾಜಿಕ ಕಾರ್‍ಯಕ್ರಮಗಳನ್ನು ಮಾಡುವ ಬಗ್ಗೆ ತಿಳಿಸಿದರು.

ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್ ಖಾದರ್ಲುಕ್‌ಮಾನ್  ಕೈಕಂಬ , ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಎಂ.ಎ.ಗಪೂರ್ , ಯುವ ಕಾಂಗ್ರೇಸ್ ಅಧ್ಯಕ್ಷ  ಮಿಥುನ್ ರೈ, ಉದ್ಯಮಿ ಕೆ.ಯಿ.ಎಲ್.ಇಸ್ಮಾಯಿಲ್, ತಾ.ಪಂ.ಸದಸ್ಯ ಸಮಾದ್ ಅಡ್ಯಾರ್, ತಾ.ಪಂ.ಮಾಜಿ ಸದಸ್ಯ ಆಶಿಫ್ ಇಕ್ಬಾಲ್ಅಸೈನಾರ್ ಶಾಂತಿ ಅಂಗಡಿ, ರಫೀಕ್ ಪೆರಿಮಾರ್, ಹಕೀಂ ಮಾರಿಪಲ್ಲ, ರಫೀಕ್ ಪರಂಗಿಪೇಟೆ, ಅಶ್ವದ್ ಡೈಮಂಡ್, ಕಿಶೋರ್ ಸುಜೀರ್ , ಸಲಾಂ ಮಲ್ಲಿಪುದು ಪಂಚಾಯಿತಿ ಉಪಾಧ್ಯಕ್ಷ ಮುಹಮ್ಮದ್ ಹಾಶೀರ್ ಪೇರಿಮಾರ್ಇಮ್ತಿಯಾಝ್ ಆಲ್ಫಾ,   ಆಸಿಫ್ ಮೇಲ್ಮನೆ, ಝಾಹಿರ್, ರಮ್ಲಾನ್, ಇಕ್ಬಾಲ್ ಸುಜೀರ್ , ಗ್ರಾಪಂ ಮಾಜಿ ಅಧ್ಯಕ್ಷ ಅಖ್ತರ್ ಹುಸೈನ್, ಸಲೀಂ ತೆಲ್ಲಿ , ಮುಸ್ತಫಾ ಅಮೆಮಾರ್, ಅನ್ಸಾರ್ , ಇಮ್ರಾನ್ , ಮಜೀದ್ ಪೆರಿಮಾರ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪುದು ವಲಯ ಎಪಿಎಲ್ ಕ್ರಿಕೆಟ್ ಸಮಾರೋಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*