ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಹಿನ್ನೆಲೆಯಲ್ಲಿ ಶನಿವಾರವೂ ಬಿ.ಸಿ.ರೋಡಿನಲ್ಲಿ ಆತಂಕದ ಸ್ಥಿತಿ ನಿರ್ಮಾಣಗೊಂಡಿತು. ಪೊಲೀಸರ ಸರ್ಪಗಾವಲು ಮುಂದುವರಿದಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಯಿತು. ಸ್ಥಳದಲ್ಲಿ ಹಲವು ಕಾರ್ಯಕರ್ತರು ಜಮಾಯಿಸಿದ್ದಾರೆ. ಹೆದ್ದಾರಿ ಇಕ್ಕೆಲದಲ್ಲೂ ಜನರು ಶರತ್ ಪಾರ್ಥೀವ ಶರೀರ ದರ್ಶನಕ್ಕೆ ಕಾಯುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಚಿತ್ರಗಳು: ಕಿಶೋರ್ ಬಿ.ಸಿ.ರೋಡ್
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್ ನಲ್ಲಿ ಜನಸಾಗರ"