ಗ್ರಾಮಸ್ಥರು ಪಂಚಾಯತ್ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳುವಂತೆ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು.
ಜಾಹೀರಾತು
ಕಲ್ಲಾಡಿ ಮಲೆಯಾಳಿ ಬಿಲ್ಲವ ಸೇವಾ ಸಂಘದಲ್ಲಿ ಅಬ್ದುಲ್ ರಝಾಕ್ ಕುಕ್ಕಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಇರಾ ಗ್ರಾಮ ಪಂಚಾಯತ್ನ ಪ್ರಥಮ ಹಂತದ ಗ್ರಾಮಸಭೆ ಮಾತನಾಡಿದರು.
ನೋಡಲ್ ಅಧಿಕಾರಿಯಾಗಿ ಪಶುಸಂಗೋಪನೆ ಇಲಾಖೆಯ ಡಾ. ಪ್ರಕಾಶ್ ಉಪಸ್ಥಿತರಿದ್ದರು. ಮುಖ್ಯ ಅಥಿತಿಗಳಾಗಿ ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಎಸ್ ಗಟ್ಟಿ, ತಾಲೂಕು ಮಟ್ಟದ ಅಕಾರಿಗಳು, ಪಂಚಾಯತ್ ಸದಸ್ಯರು, ಭಾಗವಹಿಸಿದ್ದರು. ಪ.ಅಭಿವೃದ್ದಿ ಅಧಿಕಾರಿ ನಳಿನಿ ಎ.ಕೆ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸೌಲಭ್ಯ ಸದುಪಯೋಗಪಡಿಸಿಕೊಳ್ಳಲು ಕರ್ಕೇರ ಕರೆ"