ದಕ್ಷಿಣ ಕನ್ನಡ ಜಿಲ್ಲಾ ಬಾಲ ನ್ಯಾಯ ಮಂಡಳಿ ಸದಸ್ಯರಾಗಿ ಮುಂದಿನ 3 ವರ್ಷದ ಅವಧಿಗೆ ಆಯ್ಕೆ ಮಾಡಲಾಗಿದೆ. ರಾಜ್ಯಪಾಲರ ಆಜ್ಞಾನುಸಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆದೇಶದಂತೆ ಈ ನೇಮಕ ಮಾಡಲಾಗಿದೆ.
ಜಾಹೀರಾತು
ಕಳೆದ 3 ವರ್ಷದ ಅವಧಿಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಯಶಸ್ವಿಯಾ ಗಿ ಕಾರ್ಯ ನಿರ್ವಹಿಸುವ ಮೂಲಕ ಗುರುತಿಸಿ ಕೊಂಡಿದ್ದಾರೆ
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಾಲ ನ್ಯಾಯ ಮಂಡಳಿ ಸದಸ್ಯರಾಗಿ ಉಮೇಶ್ ನಿರ್ಮಲ್ ಆಯ್ಕೆ"