ಗೌರಿ ಲಂಕೇಶ್ ಹತ್ಯೆ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಬಿ.ಸಿ.ರೋಡಿನ ಫ್ಲೈಓವರ್ ಕೆಳಗೆ ಪ್ರತಿಭಟನೆ ಸೋಮವಾರ ನಡೆಯಿತು.
ಜಾಹೀರಾತು
ಈ ಸಂದರ್ಭ ಮಾತನಾಡಿದ ಪ್ರಭಾಕರ ದೈವಗುಡ್ಡೆ, ಕೆ.ಎಚ್.ಅಬೂಬಕ್ಕರ್, ತುಳಸೀದಾಸ್ ವಿಟ್ಲ, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಎ.ಗೋಪಾಲ ಅಂಚನ್ ಮತ್ತು ಡ್ಯಾನಿಶ್ ಗೌರಿ ಲಂಕೇಶ್ ಹತ್ಯೆ ಖಂಡನೀಯ, ಇದರ ವಿರುದ್ಧ ಪ್ರತಿಭಟನೆಯನ್ನು ಸಮಸ್ತ ಮಾನವ ಪ್ರೇಮಿಗಳ ಪರವಾಗಿ ನಡೆಸುತ್ತಿದ್ದೇವೆ. ಆರೋಪಿಗಳನ್ನು ಬಂಧಿಸಿ ಸೂಕ್ತ ಶಿಕ್ಷೆ ವಿಧಿಸುವಂತೆ ಒತ್ತಾಯಿಸುತ್ತಿದ್ದೇವೆ ಎಂದರು.
ಈ ಸಂದರ್ಭ ಭಾನುಚಂದ್ರ ಕೃಷ್ಣಾಪುರ, ಶ್ವೇತಾ ಸುಳ್ಯ, ಸುನಿಲ ಜಾರಂದಗುಡ್ಡೆ, ಪ್ರತಾಪ್ ಚಂಡ್ತಿಮಾರ್, ಅಬ್ದುಲ್ ಖಲೀಲ್ ಬೆಳ್ತಂಗಡಿ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಬಂಧನ ಒತ್ತಾಯಿಸಿ ಪ್ರತಿಭಟನೆ"