ಸೊಂಟನೋವೇ, ಬೆಳಗ್ಗೆದ್ದು ಒಂದು ಲೀಟರ್ ಬಿಸಿನೀರು ಕುಡಿಯಿರಿ!

  •  ಡಾ.ಎ.ಜಿ.ರವಿಶಂಕರ್
  • ಅಂಕಣ: ಪಾಕಶಾಲೆಯೇ ವೈದ್ಯಶಾಲೆ

 

ಆಭ್ಯಂತರ ಉಪಯೋಗಗಳು

ಚೆನ್ನಾಗಿ ಕುದಿಸಿ ಆರಿಸಿದ ನೀರು ಆರೋಗ್ಯವನ್ನು ಕಾಪಾಡಲು ಮತ್ತು ಸರಿಪಡಿಲು ಸಹಕರಿಸುವ ಮೂಲಕ  ಮನುಷ್ಯನ ಸುಖಮಯವಾದ ದೀರ್ಘಕಲೀನ ಜೀವನಕ್ಕೆ ಭದ್ರ ಬುನಾದಿಯನ್ನು ಒದಗಿಸುತ್ತದೆ.

ಜಾಹೀರಾತು
  1. ಬೆಳಗ್ಗೆ ಆಹಾರದ ಮೊದಲು ಬಿಸಿನೀರು ಕುಡಿದರೆ ಮಲಬದ್ಧತೆ ನಿವಾರಣೆಯಾಗುತ್ತದೆ.
  2. ಬೆಳಗ್ಗೆ ಆಹಾರದ ಮೊದಲು ಸಾಧಾರಣ 1 ಲೀಟರಿನಷ್ಟು ನೀರನ್ನು ಪ್ರತಿನಿತ್ಯ ಕುಡಿಯುವುದರಿಂದ ಸೊಂಟ ನೋವನ್ನು ತಡೆಕಟ್ಟ ಬಹುದು.
  3. ಬಿಸಿನೀರು ಶಾರೀರಿಕ ಮತ್ತು  ಮಾನಸಿಕ ಒತ್ತಡವನ್ನು ನಿವಾರಿಸಿ ಮನಸ್ಸಿಗೆ ಉಲ್ಲಾಸವನ್ನು ನೀಡುತ್ತದೆ
  4. ಬಿಸಿನೀರು ಕುಡಿಯುವುದರಿಂದ ಗಂಟಲು ಮತ್ತು ಎದೆಯಲ್ಲಿ ಗಟ್ಟಿಯಾಗಿರುವ ಕಪ ಕರಗುತ್ತದೆ.
  5. ಎದೆ ಉರಿ, ಹುಳಿತೇಗು ಇತ್ಯಾದಿ ಲಕ್ಷಣಗಳು ಇದ್ದಾಗ ಅವಾಗಾವಾಗ ಯಥೇಷ್ಟವಾಗಿ ಬಿಸಿನೀರನ್ನು ಕುಡಿಯಬೇಕು.
  6. ನಿಯಮಿತವಾಗಿ ಬಿಸಿನೀರನ್ನು ಕುಡಿಯುವುದರಿಂದ ಕರುಳಿನ ಕ್ರಿಮಿಯ ಬಾಧೆ ಕಡಿಮೆಯಾಗುತ್ತದೆ.
  7. ಬಿಸಿನೀರು ದೇಹದಲ್ಲಿ ರಕ್ತಸಂಚಾರವನ್ನು ಉತ್ತೇಜಿಸುವ ಮೂಲಕ ಅವಯವಗಳಿಗೆ ಸೂಕ್ತ ಪೋಷಣೆ ದೊರಕಲು ಸಹಕರಿಸುತ್ತದೆ.
  8. ಬಿಸಿನೀರು ಅಜೀರ್ಣವನ್ನು ಹೋಗಲಾಡಿಸಿ ಬಾಯಿರುಚಿಯನ್ನು ಹೆಚ್ಚಿಸುತ್ತದೆ.
  9. ಬಿಸಿನೀರನ್ನು ಯಥೇಷ್ಟವಾಗಿ ಕುಡಿಯುವುದರಿಂದ ಶರೀರದ ಅನಾವಶ್ಯಕ ಕೊಬ್ಬು ನಿವಾರಣೆಯಾಗುತ್ತದೆ.
  10. ಬಿಸಿನೀರು ಶರೀರದ ಕಲ್ಮಶವನ್ನು ಬೆವರು ಹಾಗು ಮೂತ್ರದ ಮೂಲಕ ದೇಹದಿಂದ ಹೊರ ಹಾಕುತ್ತದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Dr. Ravishankar A G
ಆಯುರ್ವೇದ ವೈದ್ಯಕೀಯ ಪದ್ಧತಿಯಲ್ಲಿ ಎಂ.ಎಸ್. (ಸ್ನಾತಕೋತ್ತರ) ಪದವೀಧರರಾಗಿರುವ ಡಾ.ರವಿಶಂಕರ ಎ.ಜಿ, ಮೂಡುಬಿದಿರೆ ಆಳ್ವಾಸ್ ಆಯುರ್ವೇದ ಮಹಾವಿದ್ಯಾಲಯ ಸ್ನಾತಕೋತ್ತರ ವಿಭಾಗ ಪ್ರಾಧ್ಯಾಪಕರು. ವಿಟ್ಲದಲ್ಲಿ ಚಿಕಿತ್ಸಾಲಯವನ್ನೂ ಹೊಂದಿದ್ದಾರೆ. ಮೂಲವ್ಯಾಧಿ, ಭಗಂಧರ, ಸೊಂಟನೋವು, ವಾತರೋಗ, ಶಿರಶೂಲ ಇತ್ಯಾದಿಗಳಲ್ಲಿ ಕ್ಷಾರಕರ್ಮ, ಅಗ್ನಿಕರ್ಮ, ರಕ್ತಮೋಕ್ಷಣ ಮೊದಲಾದ ವಿಶೇಷ ಚಿಕಿತ್ಸೆ ನೀಡುವುದರಲ್ಲಿ ಪರಿಣತರು.

Be the first to comment on "ಸೊಂಟನೋವೇ, ಬೆಳಗ್ಗೆದ್ದು ಒಂದು ಲೀಟರ್ ಬಿಸಿನೀರು ಕುಡಿಯಿರಿ!"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*