ನರಿಕೊಂಬು ಗ್ರಾಮದ ಮರ್ದೊಳಿ ಪದ್ಮಾಲಯ ರಸ್ತೆಗೆ ರೂ.10ಲಕ್ಷ ವೆಚ್ಚದ ಕಾಂಕ್ರಿಟೀಕರಣದ ಕಾಮಗಾರಿಯ ಶಿಲಾನ್ಯಾಸವನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಉಮೇಶ್ ಬೋಳಂತೂರು , ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಕಾರಂತ್, ತಾ.ಪಂ.ಸದಸ್ಯೆ ಗಾಯತ್ರಿ ರವೀಂದ್ರ, ಪಾಣೆಮಂಗಳೂರು ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಲ್ಬರ್ಟ್ ಮೆನೆಜಸ್ ಪ್ರಮುಖರಾದ ಲಿಂಗಪ್ಪ ಕೊಟ್ಟಾರಿ, ಉಮೇಶ್ ನೆಲ್ಲಿಗುಡ್ಡೆ , ಮಹಾಬಲ ನಾಯಿಲ, ದಿವಾಕರ್ , ಭರತ್ ರಾಜ್, ನಿತ್ಯಾನಂದ , ವಿಶ್ವನಾಥ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಾಂಕ್ರೀಟ್ ಕಾಮಗಾರಿಗೆ ಸಚಿವ ರೈ ಶಿಲಾನ್ಯಾಸ"