ಎಪ್ರಿಲ್ 27 ರಂದು ರಾಹುಲ್ ಗಾಂಧಿ ಆಗಮನದ ಪ್ರಚಾರ ವಾಹನಕ್ಕೆ ಕಾಂಗ್ರೆಸ್ ಪ್ರಚಾರ ಸಮಿತಿ ಕಛೇರಿಯಲ್ಲಿ ಚಾಲನೆ ನೀಡಲಾಯಿತು.
ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರಾದ ಸಂಜೀವ ಪೂಜಾರಿ ಬೊಳ್ಳಾಯಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.
ಜಾಹೀರಾತು
ಈ ಸಂದರ್ಭದಲ್ಲಿ ಮಾಯಿಲಪ್ಪ ಸಾಲ್ಯಾನ್, ಜನಾರ್ದನ್ ಚೆಂಡ್ತಿಮಾರ್, ಬೇಬಿ ಕುಂದರ್, ಜಯಂತಿ ಪೂಜಾರಿ, ಶಬೀರ್ ಸಿದ್ಧಕಟ್ಟೆ, ಮಹಮ್ಮದ್ ನಂದಾವರ್, ಪರಮೇಶ್ವರ, ಮಧುಸೂಧನ್ ಶೆಣೈ, ಸಿದ್ಧಿಕ್ ಸೆರಾವೊ, ನವೀನ್ ಡಿ’ಸೋಜ, ಉಪಸ್ಥಿತರಿದ್ದರು. ಈ ಪ್ರಚಾರ ವಾಹನ ಬಂಟ್ವಾಳ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಆಗಮನದ ಕುರಿತು ಪ್ರಚಾರ ನಡೆಸಲಿದೆ.
ರಾಹುಲ್ ಕಾರ್ಯಕ್ರಮಕ್ಕೆ ಆಹ್ವಾನ: ಪೂಜಾರಿ ಮನೆಗೆ ಕಾಂಗ್ರೆಸ್ ನಾಯಕರ ಭೇಟಿ
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಾಹುಲ್ ಗಾಂಧಿ ಆಗಮನ: ಪ್ರಚಾರ ವಾಹನಕ್ಕೆ ಚಾಲನೆ"