ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರಿಗೆ ಜೇನು ನೊಣ ಕಚ್ಚಿದ ಪರಿಣಾಮ ಕಾರ್ಯಕರ್ತರು ಸ್ಥಳದಿಂದ ತೆರಳಿದ ಘಟನೆ ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಗೆ ತೆರಳುವ ಮುಖ್ಯ ದ್ವಾರದ ಬಳಿ ನಡೆದಿದೆ.
ಜಾಹೀರಾತು
ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಗೆ ತೆರಳುವ ಮುಖ್ಯ ದ್ವಾರದ ಬಳಿ, ಸುಮಾರು ನೂರು ಮೀಟರ್ ದೂರದಲ್ಲಿ ಪ್ರಚಾರ ಕಾರ್ಯಗಳಲ್ಲಿ ತೊಡಗಿದ್ದ ಪಕ್ಷದ ಕಾರ್ಯಕರ್ತರಿಗೆ ದೊಡ್ಡ ಜೇನು ನೊಣ ಕಚ್ಚಿದೆ. ಒಂದಲ್ಲ, ಎರಡು ಬಾರಿ ಜೇನು ದಾಳಿ ಮಾಡಿರುವುದು ಎಲ್ಲರಿಗೂ ಆಶ್ಚರ್ಯ ಉಂಟು ಮಾಡಿದೆ. ಬೆಳಗ್ಗೆ 11 ಗಂಟೆಗೆ ಮತ್ತು ಸಂಜೆ 4 ಗಂಟೆಗೆ ಈ ದಾಳಿ ನಡೆದಿದೆಯೆನ್ನಲಾಗಿದೆ. 8ರಿಂದ 10 ಮಂದಿಗೆ ಜೇನು ನೊಣ ಕಚ್ಚಿ ಗಾಯಗೊಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮತಗಟ್ಟೆ ಸಮೀಪ ರಾಜಕೀಯ ಪಕ್ಷ ಕಾರ್ಯಕರ್ತರ ಕಾಡಿದ ಜೇನುನೊಣಗಳು!"