ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಸಮ್ಮಿಶ್ರ ಸರಕಾರಕ್ಕೆ ಶುಕ್ರವಾರ ಸಂಜೆ ವಿಶ್ವಾಸಮತ ವಿಧಾನಸಭೆಯಲ್ಲಿ ದೊರೆಯುತ್ತಿದ್ದಂತೆ ಬಿ.ಸಿ.ರೋಡಿನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿ ಮುಂಭಾಗ ಕಾಂಗ್ರೆಸ್ ನಿಂದ ವಿಜಯೋತ್ಸವ ನಡೆಯಿತು.
ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಪಕ್ಷದ ಮುಖಂಡರಾದ ಮಹಮ್ಮದ್ ನಂದಾವರ, ಸಿದ್ದೀಕ್ ಗುಡ್ಡೆಯಂಗಡಿ, ಮಹೇಶ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ಸಭಾತ್ಯಾಗದ ಬಳಿಕ ವಿಶ್ವಾಸಮತ ಗೆದ್ದ ಕುಮಾರಸ್ವಾಮಿ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿಶ್ವಾಸಮತ : ಕಾಂಗ್ರೆಸ್ ನಿಂದ ವಿಜಯೋತ್ಸವ"