ಯು.ಟಿ. ಖಾದರ್ ವಿಜಯೋತ್ಸವವನ್ನು ಶ್ರಮದಾನ ಮೂಲಕ ಆಚರಿಸಿದ ಜವಾನ್ ಫ್ರೆಂಡ್ಸ್

 ಕರ್ನಾಟಕ ರಾಜ್ಯ ನಗರಾಭಿವೃದ್ಧಿ ಹಾಗೂ ವಸತಿ ಖಾತೆ ಸಚಿವರಾಗಿ ಆಯ್ಕೆಯಾದ  ಯು.ಟಿ. ಖಾದರ್ ಅವರ ವಿಜಯೋತ್ಸವವನ್ನು ಜವಾನ್ ಫ್ರೆಂಡ್ಸ್ ಬಿ.ಸಿ.ರೋಡ್ ಶ್ರಮ ದಾನ ಮಾಡುವ ಮೂಲಕ ಆಚರಿಸಿದರು.
ತುಂಬೆ ಗ್ರಾಮ ಮತ್ತು ಬಿ.ಸಿ.ರೋಡ್ ಓವರ್ ಬ್ರಿಡ್ಜ್ ಹಾಗೂ ಸರ್ಕಲ್ ಬಳಿ ರಸ್ತೆಯಲ್ಲಿದ್ದ ಹೊಂಡಗಳಿಗೆ ಕಲ್ಲು ಹಾಕಿ ದುರಸ್ತಿ ಮಾಡಲಾಯಿತು.
ಜವಾನ್ ಫ್ರೆಂಡ್ಸ್ ಅಧ್ಯಕ್ಷ ರಿಯಾಝ್ ಜವಾನ್ ಅಧ್ಯಕ್ಷತೆಯಲ್ಲಿ ದುರಸ್ತಿ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಜವಾನ್ ಫ್ರೆಂಡ್ಸ್ ಉಪಾಧ್ಯಕ್ಷ ಸತ್ತಾರ್ ನಂದರಬೆಟ್ಟು, ಕಾರ್ಯದರ್ಶಿ ಆಶಿಕ್ ಕುಕ್ಕಾಜೆ, ನವಾಝ್ ಕೈಕಂಬ, ಕೋಶಾಧಿಕಾರಿ ಯೂನುಸ್ ನೌಫಲ್, ಎನ್ನಾರೈ ಸದಸ್ಯ ಜುನೈದ್ ಮಂಡಾಡಿ, ಬಶೀರ್ ಪರ್ಲಿಯಾ, ಸಾಮಾಜಿಕ ಕಾರ್ಯಕರ್ತರಾದ ಸಮದ್ ಕೈಕಂಬ, ಮುಸ್ತಫಾ ಎ.ಆರ್. ಉಪಸ್ಥಿತರಿದ್ದರು‌.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯು.ಟಿ. ಖಾದರ್ ವಿಜಯೋತ್ಸವವನ್ನು ಶ್ರಮದಾನ ಮೂಲಕ ಆಚರಿಸಿದ ಜವಾನ್ ಫ್ರೆಂಡ್ಸ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*