ಅಡಿಕೆಗೆ ಕೊಳೆರೋಗ ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಸುತ್ತಮುತ್ತ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಮತ್ತು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಸಮೀಕ್ಷೆ ನಡೆಸಿದರು.
ಜಾಹೀರಾತು
ವಿಟ್ಲ ಹೋಬಳಿ ವಿಟ್ಲ ಪಡ್ನೂರು ಗ್ರಾಮದ ಮೂರ್ಜೆ ಬೆಟ್ಟು ಅಣ್ಣಪ್ಪ ಎಂಬವರಿಗೆ ಸೇರಿದ ಅಡಿಕೆ ತೋಟದ ಕೊಳೆ ರೋಗದ ಬಗ್ಗೆ ಸಮೀಕ್ಷೆ ನಡೆಸಿ, ಹಾನಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ವಿಟ್ಲ ಹೋಬಳಿ ಕಂದಾಯ ನಿರೀಕ್ಷಕರಾದ ದಿವಾಕರ ಮುಗುಳಿಯ ತೋಟಗಾರಿಕೆಯ ಅಧಿಕಾರಿಗಳು, ಅಭಿವೃದ್ದಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ ವೈಶಾಲಿ ವಿಟ್ಲಪಡ್ನೂರು ಗ್ರಾಮದ ಅಧ್ಯಕ್ಷರು ಹಾಗೂ ಜನಪ್ರತಿನಿಧಿಗಳು ಸಿಬಂದಿ ಚಂದ್ರಶೇಖರ್. ಗ್ರಾಮಸ್ಥರು ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಡಿಕೆಗೆ ಕೊಳೆರೋಗ: ವಿಟ್ಲದಲ್ಲಿ ಜಿಲ್ಲಾಧಿಕಾರಿ ಸಮೀಕ್ಷೆ"