ಬಂಟ್ವಾಳ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನ ವು ಡಿಸೆಂಬರ್ ತಿಂಗಳಲ್ಲಿ ಸೇವಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇಲ್ಲಿ ನಡೆಯಲಿದೆ.ಸಮ್ಮೇಳನದ ಹೊರಾಂಗಣದಲ್ಲಿ ಪುಸ್ತಕ ಪ್ರದರ್ಶನ ಹಾಗೂ ಮಾರಾಟವ್ಯವಸ್ಥೆ ಕಲ್ಪಿಸಲಾಗಿದೆ. ಆಸಕ್ತರು ನವೆಂಬರ್ 15 ರೊಳಗೆ ದಿನೇಶ್ ಎನ್ ತುಂಬೆ, ಸಂಚಾಲಕರು ಪುಸ್ತಕ ಪ್ರದರ್ಶನ ಸಮಿತಿ 9844619763, 9535522717 ದೂರವಾಣಿ ಸಂಖ್ಯೆ ಸಂಪರ್ಕಿಸಲು ಕೋರಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಾಹಿತ್ಯ ಸಮ್ಮೇಳನ: ಪುಸ್ತಕ ಪ್ರದರ್ಶನ, ಮಾರಾಟಕ್ಕೆ ವ್ಯವಸ್ಥೆ"