ಕೊಯಿಲ ಶ್ರೀ ಗುರುಗಣೇಶ್ ಭಜನಾ ಮಂಡಳಿ ವತಿಯಿಂದ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ 15ನೇ ವರ್ಷದ ಭಜನಾ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಮಂಡಳಿ ಸದಸ್ಯರು ’ಯಕ್ಷಭಜನೆ’ಹಾಡುವ ಮೂಲಕ ಗಮನ ಸೆಳೆದರು.
ಜಾಹೀರಾತು
ದೇವರಿಗೆ ರುದ್ರಯಾಗ ಅಭಿಷೇಕ ನಡೆಯಿತು. ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಆಡಳಿತ ಮೊಕ್ತೇಸರ ಎಂ.ಪದ್ಮರಾಜ ಬಲ್ಲಾಳ್, ಅರ್ಚಕ ಸುಂದರ ರಾವ್ ಮತ್ತಿತರರು ಇದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಜನಾ ಮಂಗಲೋತ್ಸವದಲ್ಲಿ ಯಕ್ಷಭಜನೆ"