ಇರಾ ತಾಳಿತ್ತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಗೆದ್ದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಉಪಾಧ್ಯಕ್ಷ ಚಂದ್ರಾವತಿ, ಗ್ರಾಪಂ ಸದಸ್ಯರಾದ ದೇವದಾಸ ಅಡಪ, ರಮೇಶ್ ಪೂಜಾರಿ , ಪಿಡಿಒ ನಳಿನಿ, ಗಣ್ಯರಾದ ವಾಮನ ಪೂಜಾರಿ, ಅದ್ರಾಮ್ ಸಂಪಿಲ, ಕಿಶೋರ್, ರಾಮ್ ಇರಾ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಪ್ರೇಮಾ ಸ್ವಾಗತಿಸಿದರು. ಈ ಸಂದರ್ಭ ಸೌಮ್ಯಾ ಜೆ. ಶೆಟ್ಟಿ ಅವರು ಅಂಗನವಾಡಿ ಕೇಂದ್ರಕ್ಕೆ ರೇಡಿಯೋ ಸೆಟ್ ಹಸ್ತಾಂತರಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇರಾ ತಾಳಿತ್ತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ"