ಸೇಲೆಸುಂದರೆ ಪ್ರಥಮ, ನಿಕುಲು ಎನ್ನಿಲೆಕ್ಕತ್ತ್ ದ್ವಿತೀಯ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ), ಬಂಟ್ವಾಳ  ಆಶ್ರಯದಲ್ಲಿ ನಡೆದ ಕರಾವಳಿ ಕಲೋತ್ಸವ 2018ರ ನಾಟಕ ಸ್ಪರ್ಧೆಯಲ್ಲಿ ಬಿ.ಸಿ.ರೋಡ್ ರಂಗಭೂಮಿ ಅಭಿನಯದ ಅರುಣ್ಚಂದ್ರ ಬಿ.ಸಿ.ರೋಡ್ ರಚಿಸಿ, ನಿರ್ದೇಶಿಸಿದ ನಾಟಕ ಸೇಲೆ ಸುಂದರೆ ಪ್ರಥಮ ಬಹುಮಾನ ಗಳಿಸಿದೆ.

ಜಾಹೀರಾತು

ತೆಲಿಕೆದ ಕಲಾವಿದೆರ್ ಕೊಯ್ಲ ಅಭಿನಯದ ಪುರುಷೋತ್ತಮ ಕೊಯ್ಲ ರಚಿಸಿ ನಿರ್ದೇಶಿಸಿರುವ ನಾಟಕ ನಿಕುಲು ಎನ್ನಿಲೆಕತ್ತ್ ದ್ವಿತೀಯ ಸ್ಥಾನಿಯಾಯಿತು.

ತೃತೀಯ ಬಹುಮಾನವನ್ನು  ಜಯಭಾರತ ಕಲಾವೃಂದ ಕೊಡ್ಮಾಣ್ ಇವರ ನವೀನ್ ಮಾರ್ಲ ಕೊಡ್ಮಾಣ್ ರಚಿಸಿ ನಿರ್ದೇಶಿಸಿರುವ ನಾಟಕ ಮಾಮಿ ಉಲ್ಲೇರಾ ನಾಟಕ ಪಡೆದುಕೊಂಡಿದೆ.

ಉತ್ತಮ ಕಥೆ ನವೀನ್ ಮಾರ್ಲ ಕೊಡಂಗೆ (ಮಾಮಿ ಉಲ್ಲೇರಾ) ಅವರಿಗೆ ಲಭಿಸಿದರೆ, ಅತ್ಯುತ್ತಮ ನಿರ್ವಹಣೆ : ರಂಗ ಭೂಮಿ ಬಿ.ಸಿ.ರೋಡ್ (ಸೇಲೆ ಸುಂದರೆ) ಪಡೆದುಕೊಂಡಿತು. ಅತ್ಯುತ್ತಮ ನಿರ್ದೇಶನ: ಅರುಣ ಚಂದ್ರ ಬಿ.ಸಿ.ರೋಡ್ (ಸೇಲೆ ಸುಂದರೆ) ಪ್ರಶಸ್ತಿ ಗಳಿಸಿದರು.

ಜಾಹೀರಾತು

ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ಫಲಿತಾಂಶ:

ಇದೇ ವೇಳೆ ರಾಜ್ಯಮಟ್ಟದ ನೃತ್ಯ ಸ್ಪರ್ಧೇ ನಡೆದಿದ್ದು, ಪ್ರಥಮ ಸ್ಥಾನವನ್ನು ಎಕ್ಸ್ ಟ್ರಿಮ್ ಡ್ಯಾನ್ಸ್ ಕ್ರಿವ್ ಬಿ.ಸಿ ರೋಡ್ ಪಡೆದಿದೆ. ದ್ವಿತೀಯ ಶಿವಂ ಡ್ಯಾನ್ಸ್ ಆಕಾಡೆಮಿ ಸುಬ್ರಮಣ್ಯ ಮತ್ತು ತೃತೀಯ  ಮುರಳಿ ಬ್ರದರ್ಸ್ ಪುತ್ತೂರು ಪಡೆದುಕೊಂಡರು.

ಜಿಲ್ಲಾ ಮಟ್ಟದ (ಸಿಂಗಾರಿ ಮೇಳ) ಚೆಂಡೆ ಸ್ಪರ್ಧೆ:

ಜಾಹೀರಾತು

ಜಿಲ್ಲಾ ಮಟ್ಟದ ಸಿಂಗಾರಿಮೇಳ ಚೆಂಡೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಶ್ರೀ ಶಬರಿ ಚೆಂಡೆ ಬಳಗ ಮುಳ್ಳಕಾಡು ಪಡೆದಿದ್ದರೆ, ದ್ವಿತೀಯ ಶ್ರೀ ಗುರು ಚೆಂಡೆ ಬಳಗ ಪೆರ್ಮಂಕಿ, ತೃತೀಯ ಶ್ರೀ ಭದ್ರಕಾಳಿ ಚೆಂಡೆ ಬಳಗ ಮಂಗಳೂರು ಪಡೆದುಕೊಂಡಿದೆ ಎಂದು ಚಿಣ್ಣರ ಮೇಳ ಮೋಕೆದಕಲಾವಿದೆರ್ ಸ್ಥಾಪಕ ಮೋಹನದಾಸ ಕೊಟ್ಟಾರಿ ಮತ್ತು ಕಲೋತ್ಸವದ ಅಧ್ಯಕ್ಷ ಸುದರ್ಶನ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸೇಲೆಸುಂದರೆ ಪ್ರಥಮ, ನಿಕುಲು ಎನ್ನಿಲೆಕ್ಕತ್ತ್ ದ್ವಿತೀಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*