ಮಾಣಿ ವರದಿ: ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಪ್ರತಿಷ್ಠಾ ದಿನದ ಆಚರಣೆ ಅಂಗವಾಗಿ ಜನವರಿ 20ರಂದು ಸಂಜೆ 6 ಗಂಟೆಗೆ ಮಾಣಿ ಗಾಂಧಿ ಮೈದಾನದಲ್ಲಿ ಶ್ರೀ ಉಳ್ಳಾಲ್ತಿ ಯಕ್ಷಗಾನ ಸೇವಾ ಸಮಿತಿಯ ವತಿಯಿಂದ ದೇಂತಡ್ಕ ಶ್ರೀ ವನದುರ್ಗಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಲಾವಿದರು ಮೇಧಿನಿ ನಿರ್ಮಾಣ – ಮಹಿಷ ವಧೆ ಎಂಬ ಪೌರಾಣಿಕ ಕಥಾಭಾಗವನ್ನು ಯಕ್ಷಗಾನ ಬಯಲಾಟವಾಗಿ ಆಡಿ ತೋರಿಸಲಿರುವರು. ಈ ಕಾರ್ಯಕ್ರಮಕ್ಕೆ ಯಕ್ಷಗಾನ ಕಲಾಭಿಮಾನಿಗಳಿಗೆ, ಕಲಾಪೋಷಕರಿಗೆ ಹಾಗೂ ಕಲಾಬಂಧುಗಳಿಗೆ ಆದರದ ಸ್ವಾಗತವನ್ನು ಮಾಣಿ ಶ್ರೀ ಉಳ್ಳಾಲ್ತಿ ಯಕ್ಷಗಾನ ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಕೋರಿ, ಕಾರ್ಯಕ್ರಮ ಚಂದಗಾಣಿಸಿ ಕೊಡಬೇಕೆಂದು ವಿನಂತಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾಣಿ ಗಾಂಧಿ ಮೈದಾನದಲ್ಲಿ ಮೇದಿನಿ ನಿರ್ಮಾಣ – ಮಹಿಷ ವಧೆ"