ಅಮ್ಟೂರು ಗ್ರಾಮದ ಶಾಂತಿಪಲ್ಕೆ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ ಶಿಲಾನ್ಯಾಸ ನೆರವೇರಿಸಿದರು.
ಜಾಹೀರಾತು
ಜಿಪಂ ಸದಸ್ಯರ ಐದು ಲಕ್ಷ ರೂ ಅನುದಾನದಲ್ಲಿ ಈ ರಸ್ತೆಯ ಕಾಂಕ್ರೀಟ್ ನಡೆಯಲಿದ್ದು , ಈ ಭಾಗದ ತಾ.ಪಂ ಸದಸ್ಯ ಮಹಾಬಲ ಆಳ್ವ ರಸ್ತೆ ಅಭಿವ್ರದ್ದಿಗೆ ಅನುದಾನ ನೀಡುವ ಭರವಸೆ ಇದೇ ಸಂದರ್ಭದಲ್ಲಿ ನೀಡಿದ್ದಾರೆ. ತಾ.ಪಂ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಗ್ರಾಮ ಪಂಚಾಯತ್ ಸದಸ್ಯ ರಾದ ಗೋಪಾಲಕೃಷ್ಣ ಪೂವಳ, ಗೋಪಾಲ ಪೂಜಾರಿ, ಗ್ರಾಮದ ಪ್ರಮುಖ ರಾದ ನಂದಗೋಕುಲ ಮಹಾಬಲ ಶೆಟ್ಟಿ, ರಮೇಶ್ ಶೆಟ್ಟಿಗಾರ್, ಪುರುಷೋತ್ತಮ ಟೈಲರ್, ವಿಶಾಲ್ ಕೆ.ಶೆಟ್ಟಿ, ವೇಣುಗೋಪಾಲ ಶೆಟ್ಟಿ ಗಾರ್, ಹರೀಶ್ ಕರಿಂಗಾಣ, ಶರತ್ ಕುಮಾರ್ ಅಮ್ಟೂರು ನಾರಾಯಣ ಪೂಜಾರಿ, ಸುಂದರ ಶಾಂತಿಪಲ್ಕೆ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಮ್ಟೂರು ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ"