ಗುರುವಾರ ರಾತ್ರಿ ಸುಬ್ರಹ್ಮಣ್ಯ ಸುತ್ತ ಮುತ್ತ ಭಾರಿ ಮಳೆಯಾಗಿದ್ದು, ಸಿಡಿಲಾಘಾತಕ್ಕೆ ಸುಳ್ಯ ತಾಲೂಕಿನ ಹರಿಹರ ನಿವಾಸಿ ಪ್ರವೀಣ್ (21) ಎಂಬಾತ ಮೃತಪಟ್ಟಿದ್ದಾರೆ.
ಇಲ್ಲಿನ ಖಾಸಗಿ ವಸತಿಗೃಹದಲ್ಲಿ ಕೆಲಸಕ್ಕೆಂದು ಬಂದಿದ್ದ ಈತ ಗುರುವಾರ ರಾತ್ರಿ ಮಳೆ, ಗುಡುಗು ಸಂದರ್ಭ ಸಿಡಿಲಾಘಾತಕ್ಕೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸುಬ್ರಹ್ಮಣ್ಯ ಸುತ್ತಮುತ್ತ ಭಾರಿ ಮಳೆ, ವ್ಯಕ್ತಿ ಬಲಿ"