ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ಸಮಿತಿಯ ತ್ರೈ ವಾರ್ಷಿಕ ಮಹಾಸಭೆಯು ಬಿ.ಸೋಮನಾಥ ನಾಯ್ಡು ಅಧ್ಯಕ್ಷತೆಯಲ್ಲಿ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಜರಗಿತು.
ಜಾಹೀರಾತು
ನೂತನ ಅಧ್ಯಕ್ಷರಾಗಿ ರಾಜೇಶ್ ಎಲ್ ನಾಯಕ್ , ಉಪಾಧ್ಯಕ್ಷರಾಗಿ ಬಿ.ಮೋಹನ್, ಕಾರ್ಯದರ್ಶಿಯಾಗಿ ಎನ್.ಶಿವಶಂಕರ್, ಜತೆ ಕಾರ್ಯದರ್ಶಿಯಾಗಿ, ಬಿ.ಸಂಜೀವ ಪೂಜಾರಿ ಗುರುಕೃಪಾ, ಖಜಾಂಚಿಯಾಗಿ ಬಿ.ವಿಶ್ವನಾಥ ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶ್ರೀ ರಕ್ತೇಶ್ವರಿ ದೇವಿ ಸೇವಾ ಸಮಿತಿ ಅಧ್ಯಕ್ಷರಾಗಿ ರಾಜೇಶ್ ಎಲ್. ನಾಯಕ್"