ಕಲ್ಲಡ್ಕ ಸಮೀಪ ಅಮ್ಟೂರು ಕೃಷ್ಣಾಪುರದ ಯಶು ಕುಮಾರ್ ಮಂಗಳೂರು ವಿವಿ ಎಸ್.ವಿ.ಪಿ. ಕನ್ನಡ ಅಧ್ಯಯನ ಕೇಂದ್ರದಲ್ಲಿ ಸಂಶೋಧನೆ ನಡೆಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿ.ವಿ. ಡಾಕ್ಟರೇಟ್ ಪದವಿ ನೀಡಿದೆ.
ಜಾಹೀರಾತು
ತುಳುನಾಡಿನ ಅವಳಿವೀರರ ಆರಾಧನೆ: ಸಾಮಾಜಿಕ ಸಂಬಂಧಗಳು ಮತ್ತು ಚಾರಿತ್ರಿಕತೆ ವಿಷಯದಲ್ಲಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ.ಅಭಯಕುಮಾರ್ ಮಾರ್ಗದರ್ಶನದಲ್ಲಿ ಅವರು ಸಂಶೋಧನೆ ನಡೆಸಿದ್ದರು. ದೇವದಾಸ ಕೃಷ್ಣಾಪುರ ಮತ್ತು ಸುಂದರಿ ಬರಿಮಾರು ಇವರ ಪುತ್ರ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಯಶು ಕುಮಾರ್ ಮಹಾಪ್ರಬಂಧಕ್ಕೆ ಡಾಕ್ಟರೇಟ್"