ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲವು ಬಿಪಿಎಲ್ ಪಡಿತರ ಚೀಟಿಗಳು ಅನರ್ಹರಿಗೆ ದೊರಕುತ್ತಿದ್ದು, ಅವುಗಳ ಸವಲತ್ತುಗಳನ್ನು ಉಪಯೋಗಿಸುವುದು ಕಂಡುಬಂದಿದ್ದು, ಅವುಗಳನ್ನು ಹೊಂದಿರುವವರು ಸ್ವಯಂಪ್ರೇರಿತರಾಗಿ ಫೆ.25ರೊಳಗೆ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ತಂದೊಪ್ಪಿಸಬೇಕು, ಇಲ್ಲವಾದರೆ, ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ರಶ್ಮಿ ಸೂಚಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅನರ್ಹ ಬಿಪಿಎಲ್ ಕಾರ್ಡ್ 25ರೊಳಗೆ ಒಪ್ಪಿಸಿ ಅಥವಾ ಪರಿಣಾಮ ಎದುರಿಸಿ – ತಹಶೀಲ್ದಾರ್"